ಚಿಕ್ಕಬಳ್ಳಾಪುರ: ಏಳು ಜೀವಂತ ಉಡಗಳನ್ನು ತಂದು ಮಾರಾಟ ಮಾಡುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮೂರು ಜನರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಪಟ್ಟಣದಲ್ಲಿ ನಡೆದಿದೆ.
ಚೇಳೂರು ಪಟ್ಟಣದ ಶಾಫಿಯಾ ಹೋಟೆಲ್ ನಲ್ಲಿ ಜೀವಂತ ಉಡಗಳನ್ನು ಪಂಜರದಲ್ಲಿಟ್ಟು ಮಾರಾಟ ಮಾಡುತ್ತಿದ್ದರು
ಅವರನ್ನು ಬಂಧಿಸಿ ಏಳು ಜೀವಂತ ಉಡಗಳನ್ನು ರಕ್ಷಣೆ ಮಾಡಿದ್ದಾರೆ.