LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೈದರಾಬಾದ್–ಮಂಗಳೂರು ಸೆಂಟ್ರಲ್ ನಡುವಿನ ವಿಶೇಷ ರೈಲುಗಳ ವಿಸ್ತರಣೆ

ಬೆಂಗಳೂರು: ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07097/07098 ಹೈದರಾಬಾದ್-ಮಂಗಳೂರು ಸೆಂಟ್ರಲ್-ಹೈದರಾಬಾದ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸೇವೆಯನ್ನು ಹಾಲಿ ಇರುವ ನಿಲ್ದಾಣಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಹಾಗೂ ರೈಲು ಸಂಖ್ಯೆ 07098ರ ವೇಳಾಪಟ್ಟಿಯನ್ನು ಕೆಲವು ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯದೊಂದಿಗೆ ವಿಸ್ತರಿಸಲು ಸೂಚಿಸಿದೆ.

ಈ ಮೊದಲು 02.09.2026ರವರೆಗೆ ಮಾತ್ರ ಸಂಚರಿಸಲು ಸೂಚಿಸಲಾಗಿದ್ದ ರೈಲು ಸಂಖ್ಯೆ 07097 ಹೈದರಾಬಾದ್–ಮಂಗಳೂರು ಸೆಂಟ್ರಲ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್, ಈಗ 09.09.2026 ರಿಂದ 25.11.2026 ರವರೆಗೆ ವಿಸ್ತರಣೆಯಾಗಲಿದೆ.

ಅದೇ ರೀತಿ, ಹಿಂದೆ 03.09.2026 ರವರೆಗೆ ಸೂಚಿಸಲಾಗಿದ್ದ ರೈಲು ಸಂಖ್ಯೆ 07098 ಮಂಗಳೂರು ಸೆಂಟ್ರಲ್-ಹೈದರಾಬಾದ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್, ಈಗ 10.09.2026 ರಿಂದ 26.11.2026 ರವರೆಗೆ ವಿಸ್ತರಣೆಯಾಗಲಿದೆ. ಈ ವಿಸ್ತರಿತ ಅವಧಿಯಲ್ಲಿ ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ತಲಾ 12 ಸಂಚಾರಗಳನ್ನು (Trips) ನಡೆಸಲಿವೆ. ರೈಲು ಸಂಖ್ಯೆ 07098 ರ ಪರಿಷ್ಕೃತ ಸಮಯವು ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ ವೆಬ್ಸೈಟ್ನಲ್ಲಿ (https://enquiry.indianrail.gov.in/mntes/) ಲಭ್ಯವಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ