LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಳ್ಳತನವಾಗಬಾರದೆಂದು ವಾಷಿಂಗ್ ಮಷಿನ್ ನಲ್ಲಿ ಬಚ್ಚಿಟ್ಟಿದ್ದ 1.49 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನವಾಗಬಾರದು ಎಂದು ವಾಷಿಂಗ್ ಮಷಿನ್ ನಲ್ಲಿ ಬಚ್ಚಿಟ್ಟಿದ್ದ ಸುಮಾರು 1.49 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಲಾಗಿದೆ.

ಕಲಬುರಗಿಯ ಪ್ರಶಾಂತನಗರದ ನಿವೃತ್ತ ಸರ್ಕಾರಿ ನೌಕರ ಮಧ್ವೇಶ್ ಕುಲಕರ್ಣಿ ಅವರು ಕಳೆದ ಮಾರ್ಚ್ ನಲ್ಲಿ ಬೆಂಗಳೂರಿನ ಮಗನ ಮನೆಗೆ ಪತ್ನಿಯೊಂದಿಗೆ ಹೋಗಿದ್ದರು. ಹೋಗುವ ಸಂದರ್ಭದಲ್ಲಿ ಚಿನ್ನಾಭರಣಗಳನ್ನು ಮನೆಯ ವಾಷಿಂಗ್ ಮಷಿನ್ ನಲ್ಲಿ ಇಟ್ಟಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಬೀಗ ಮುರಿದು ಮನೆಯೆನ್ನೆಲ್ಲ ಹುಡುಕಾಡಿದ್ದಾರೆ. ಕೊನೆಗೆ ವಾಷಿಂಗ್ ಮಷಿನ್ ನಲ್ಲಿ ಇಟ್ಟಿದ್ದ ಚಿನ್ನಾಭರಣ ನಗದು ಕಳವು ಮಾಡಿದ್ದಾರೆ.

ಜೂನ್ 6ರಂದು ಬೆಂಗಳೂರಿನಿಂದ ವಾಪಸ್ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ನಂತರ ಮಧ್ವೇಶ್ ಕುಲಕರ್ಣಿ ಅವರು ಮನೆಯಲ್ಲಿದ್ದ ಚಿನ್ನದ ತಾಳಿ, ಬೆಳ್ಳಿಯ ಪೂಜಾ ಸಾಮಗ್ರಿ, 80 ಸಾವಿರ ರೂ. ನಗದು ಸೇರಿ 1.49 ಲಕ್ಷ ರೂ ಮೌಲ್ಯದ ಸ್ವತ್ತುಗಳು ಕಳವಾದ ಬಗ್ಗೆ ದೂರು ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ