LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳ್ಳಿ ಬೆಲೆಯಲ್ಲಿ ₹10,000 ಭಾರಿ ಇಳಿಕೆ : ಅಕ್ಷಯ ತೃತೀಯದ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳ ನಡುವೆಯೂ ಇಂದು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಮತ್ತು ಗ್ರಾಹಕರಿಗೆ ದೊಡ್ಡ ಸಮಾಧಾನ ಸಿಕ್ಕಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 10 ಸಾವಿರ ರೂಪಾಯಿಗಳ ಕರೆಕ್ಷನ್ ಆಗಿದ್ದು, ಚಿನ್ನದ ದರ ಸ್ಥಿರತೆಯತ್ತ ಮುಖ ಮಾಡಿದೆ.ಕಳೆದ ವಹಿವಾಟಿನಲ್ಲಿ ₹490 ಇಳಿಕೆಯಾಗಿದ್ದ ಚಿನ್ನದ ದರ ಇಂದು ಹೆಚ್ಚಿನ ಬದಲಾವಣೆಯಿಲ್ಲದೆ ವಹಿವಾಟು ನಡೆಸುತ್ತಿದೆ.

ಇಂದಿನ ಚಿನ್ನದ ದರ (ಏಪ್ರಿಲ್ 21, 2026):

ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಬಲಗೊಂಡಿರುವುದು ಮತ್ತು ತೈಲ ಬೆಲೆ ಏರಿಕೆಯ ಪ್ರಭಾವದಿಂದಾಗಿ ಹಳದಿ ಲೋಹದ ಬೆಲೆ ಇಂದು ತಟಸ್ಥವಾಗಿದೆ.

24 ಕ್ಯಾರೆಟ್ ಚಿನ್ನ (10 ಗ್ರಾಂ): ₹1,55,290

24 ಕ್ಯಾರೆಟ್ ಚಿನ್ನ (1 ಗ್ರಾಂ): ₹15,529

ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ

ಬೆಳ್ಳಿ ಕೊಳ್ಳುವವರಿಗೆ ಇಂದು ಭರ್ಜರಿ ಸುದ್ದಿ ಸಿಕ್ಕಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆಯಲ್ಲಿ ₹10,000 ಇಳಿಕೆಯಾಗುವ ಮೂಲಕ ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅಕ್ಷಯ ತೃತೀಯದ ನಂತರ ಬೆಳ್ಳಿ ಬೆಲೆಯಲ್ಲಿ ಕಂಡುಬಂದ ಅತಿ ದೊಡ್ಡ ಇಳಿಕೆ ಇದಾಗಿದೆ.ಸದ್ಯ ಬೆಳ್ಳಿಯ ಕೆಜಿ ಬೆಲೆ 2,65,000 ರೂ ಆಗಿದೆ.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ಬೆಂಗಳೂರು ₹1,55,290

ನಾಗ್ಪುರ ₹1,55,290

ಮುಂಬೈ ₹1,55,290

ಚೆನ್ನೈ ₹1,56,000

ಕೋಲ್ಕತ್ತಾ ₹1,55,290

ಪಾಟ್ನಾ ₹1,55,340

ಸೂರತ್‌ ₹1,55,340

ಚಂಡೀಗಢ ₹1,55,440

ಲಕ್ನೋ ₹1,55,440

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ