LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಡ್ತಿಗೆ ಅಂಕಿತ: ರಾಜ್ಯದ 232 ತಹಸೀಲ್ದಾರರಿಗೆ ಗ್ರೇಡ್ 1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಹಸೀಲ್ದಾರರ ಬಡ್ತಿಗೆ ಅಂಕಿತ ಹಾಕಲಾಗಿದೆ. 232 ಗ್ರೇಡ್ 2 ತಹಸೀಲ್ದಾರ್ ಅಧಿಕಾರಿಗಳಿಗೆ ಗ್ರೇಡ್ 1 ತಹಸೀಲ್ದಾರ್ ಹುದ್ದೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆ 2001ರ ಜುಲೈನಲ್ಲಿ ಗ್ರೇಡ್ 2 ವೃಂದದಿಂದ ಗ್ರೇಡ್ 1 ವೃಂದಕ್ಕೆ ಮುಂಬಡ್ತಿ ನೀಡಲು ಆದೇಶ ಹೊರಡಿಸಿದ್ದು, ಇದರ ವಿರುದ್ಧ ಕೆಲವರು ಕೆಎಟಿ ಮೊರೆ ಹೋಗಿದ್ದರು. ಜೇಷ್ಠತಾ ಪಟ್ಟಿ ಪರಿಷ್ಕರಣೆಗೆ ನ್ಯಾಯಾಲಯ ಆದೇಶ ನೀಡಿತ್ತು.

ಇದರಂತೆ 2024 ರಲ್ಲಿ ಗ್ರೇಡ್ 2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿತ್ತು. ಇದೀಗ 2026ರ ಜೂನ್ 2 ರಂದು ಗ್ರೇಡ್ 2 ತಹಸೀಲ್ದಾರ್ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿತ್ತು. ಇದರಂತೆ ಜೂನ್ 17ರಂದು 232 ಮಂದಿ ಅಧಿಕಾರಿಗಳಿಗೆ ತಹಸೀಲ್ದಾರ್ ಗ್ರೇಡ್ 1 ವೃಂದಕ್ಕೆ ಮುಂಬಡ್ತಿ ನೀಡಿ ಆದೇಶಿಸಲಾಗಿದೆ. ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಅನೇಕ ಅಧಿಕಾರಿಗಳು ಕಾಯುತ್ತಿದ್ದರು. ಇದೀಗ 232 ತಹಸೀಲ್ದಾರ್ ಗಳಿಗೆ ಗ್ರೇಡ್ 1 ಹುದ್ದೆಗೆ ಬಡ್ತಿ ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ