LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನದ ಬೆಲೆ ಮತ್ತೆ ಏರಿಕೆ ಬೆಳ್ಳಿ ಕೆಜಿಗೆ ₹5,000 ಜಿಗಿತ: ಜುಲೈ 20ರ ಹೊಸ ದರ ಇಲ್ಲಿದೆ

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಸತತವಾಗಿ ಏರಿಕೆ ಹಾದಿಯಲ್ಲಿ ಮುಂದುವರಿದಿವೆ. ವಾರಾಂತ್ಯದಲ್ಲಿ ₹70 ಹೆಚ್ಚಳ ಕಂಡಿದ್ದ ಬಂಗಾರದ ಬೆಲೆ, ಸೋಮವಾರ ಮತ್ತೆ ₹15ರಷ್ಟು ಅಲ್ಪ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ವ್ಯತ್ಯಾಸಗಳು ಇದಕ್ಕೆ ಮುಖ್ಯ ಕಾರಣವಾಗಿದೆ.

ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬಂದಿದ್ದು, ಪ್ರತಿ ಗ್ರಾಮ್‌ಗೆ ₹5 ಹಾಗೂ ಕೆಜಿಗೆ ಬರೋಬ್ಬರಿ ₹5,000 ಹೆಚ್ಚಳವಾಗಿದೆ. ಪ್ರಸ್ತುತ ದೇಶಾದ್ಯಂತ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ ₹1,31,500 ತಲುಪಿದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ದರ ₹1,43,460ಕ್ಕೆ ಏರಿಕೆಯಾಗಿದೆ.

24 ಕ್ಯಾರಟ್ ಚಿನ್ನ (ಅಪರಂಜಿ)1 ಗ್ರಾಂ₹14,346

22 ಕ್ಯಾರಟ್ ಚಿನ್ನ (ಆಭರಣ ಚಿನ್ನ)1 ಗ್ರಾಂ₹13,150

18 ಕ್ಯಾರಟ್ ಚಿನ್ನ1 ಗ್ರಾಂ₹10,759

ಬೆಳ್ಳಿ1 ಗ್ರಾಂ₹235

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ನಗರಗಳ ಹೆಸರು ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ₹1,43,460

ನಾಗ್ಪುರ ₹1,43,460

ಮುಂಬೈ ₹1,43,460

ಚೆನ್ನೈ ₹1,43,460

ಕೋಲ್ಕತ್ತಾ ₹1,43,460

ಪಾಟ್ನಾ ₹1,43,510

ಸೂರತ್‌ ₹1,43,510

ಚಂಡೀಗಢ ₹1,43,610

ಲಕ್ನೋ ₹1,43,610

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ