LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನದ ಬೆಲೆ ಮತ್ತೆ ಏರಿಕೆ ಬೆಳ್ಳಿ ಕೆಜಿಗೆ ₹5,000 ಜಿಗಿತ: ಜುಲೈ 20ರ ಹೊಸ ದರ ಇಲ್ಲಿದೆ

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಸತತವಾಗಿ ಏರಿಕೆ ಹಾದಿಯಲ್ಲಿ ಮುಂದುವರಿದಿವೆ. ವಾರಾಂತ್ಯದಲ್ಲಿ ₹70 ಹೆಚ್ಚಳ ಕಂಡಿದ್ದ ಬಂಗಾರದ ಬೆಲೆ, ಸೋಮವಾರ ಮತ್ತೆ ₹15ರಷ್ಟು ಅಲ್ಪ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ವ್ಯತ್ಯಾಸಗಳು ಇದಕ್ಕೆ ಮುಖ್ಯ ಕಾರಣವಾಗಿದೆ.

ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬಂದಿದ್ದು, ಪ್ರತಿ ಗ್ರಾಮ್‌ಗೆ ₹5 ಹಾಗೂ ಕೆಜಿಗೆ ಬರೋಬ್ಬರಿ ₹5,000 ಹೆಚ್ಚಳವಾಗಿದೆ. ಪ್ರಸ್ತುತ ದೇಶಾದ್ಯಂತ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ ₹1,31,500 ತಲುಪಿದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ದರ ₹1,43,460ಕ್ಕೆ ಏರಿಕೆಯಾಗಿದೆ.

24 ಕ್ಯಾರಟ್ ಚಿನ್ನ (ಅಪರಂಜಿ)1 ಗ್ರಾಂ₹14,346

22 ಕ್ಯಾರಟ್ ಚಿನ್ನ (ಆಭರಣ ಚಿನ್ನ)1 ಗ್ರಾಂ₹13,150

18 ಕ್ಯಾರಟ್ ಚಿನ್ನ1 ಗ್ರಾಂ₹10,759

ಬೆಳ್ಳಿ1 ಗ್ರಾಂ₹235

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ನಗರಗಳ ಹೆಸರು ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ₹1,43,460

ನಾಗ್ಪುರ ₹1,43,460

ಮುಂಬೈ ₹1,43,460

ಚೆನ್ನೈ ₹1,43,460

ಕೋಲ್ಕತ್ತಾ ₹1,43,460

ಪಾಟ್ನಾ ₹1,43,510

ಸೂರತ್‌ ₹1,43,510

ಚಂಡೀಗಢ ₹1,43,610

ಲಕ್ನೋ ₹1,43,610

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಉಕ್ರೇನ್‌ ಒಡೆಸಾ ಬಂದರಿನಿಂದ ಹೊರಟಿದ್ದ ಹಡಗಿನ ಮೇಲೆ ದಾಳಿ: ನಾಲ್ವರು ಭಾರತೀಯರು ಸಾವುಅಕ್ರಮ ಮರಳು ದಂಧೆಕೋರರಿಗೆ ಶಾಕ್: 3000 ಮೆಟ್ರಿಕ್ ಟನ್ ಮರಳು ಜಪ್ತಿಬೆಂಗಳೂರಿನಲ್ಲಿ ಜನನಿಬಿಡ ಪ್ರದೇಶದಲ್ಲೇ ವ್ಯಕ್ತಿ ಆತ್ಮಹತ್ಯೆವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆ ಇರುವ ಯುವ ಜನತೆ ನರಳುತ್ತಾರೆ: ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿʻಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆʼಗೆ ಮರು ನಾಮಕರಣ: ʻಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆʼ ಕಡ್ಡಾಯ ಬಳಕೆಗೆ ಆದೇಶಪೆಟ್ರೋಲ್‌ ನಲ್ಲಿ ಎಥೆನಾಲ್ ಮಿಶ್ರಣ 20% ಕ್ಕಿಂತ ಹೆಚ್ಚಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿಚಿನ್ನದ ಬೆಲೆ ಮತ್ತೆ ಏರಿಕೆ ಬೆಳ್ಳಿ ಕೆಜಿಗೆ ₹5,000 ಜಿಗಿತ: ಜುಲೈ 20ರ ಹೊಸ ದರ ಇಲ್ಲಿದೆರಾಜ್ಯ ಸರ್ಕಾರ ತನ್ನ ಅಧಿಕಾರದ ಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದು ಸಂವಿಧಾನ ವ್ಯವಸ್ಥೆಗೆ ವಿರುದ್ಧ: ಆರ್.ಅಶೋಕ್ ಕಿಡಿಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಜುಲೈ 23 ರಂದು ಉದ್ಯೋಗ ನೇರ ಸಂದರ್ಶನಚೆನ್ನಮ್ಮ ಇನ್ನು ನೆನಪು ಮಾತ್ರ: ಸ್ವಾಮಿಯ ಸಾನ್ನಿಧ್ಯಕ್ಕೆ ಕಳುಹಿಸಿಕೊಡುತ್ತೇನೆ….ಎನ್ನುತ್ತಾ ಅಂತ್ಯಕ್ರಿಯೆ ವೇಳೆ ಪತ್ನಿ ಬಗ್ಗೆ ಗದ್ಗದಿತರಾದ ಮಾಜಿ ಪ್ರಧಾನಿ ದೇವೇಗೌಡ