LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: 'KSRP ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ' ಸುಗಮ: ಒಎಂಅರ್ ಪ್ರತಿ ವೆಬ್ ಸೈಟ್ ಗೆ 'KEA ಅಪ್ ಲೋಡ್'

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (#KSRP) ಪಡೆಯ 2,314 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು  ನಡೆಸಿದ ಲಿಖಿತ ಪರೀಕ್ಷೆ ಸುಗಮವಾಗಿ ನಡೆಯಿತು.

ಬೆಳಿಗ್ಗೆ ನಡೆದ ಪರೀಕ್ಷೆಯನ್ನು ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125 (ಶೇ 78) ಮಂದಿ ಹಾಗೂ ಮಧ್ಯಾಹ್ನ ನಡೆದ ಪರೀಕ್ಷೆಯನ್ನು ಕಲ್ಯಾಣ ಕರ್ನಾಟಕ ವೃಂದದ 38,332 ಅಭ್ಯರ್ಥಿಗಳ ಪೈಕಿ 32,694 (ಶೇ 85) ಮಂದಿ ಬರೆದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷೆ ಮುಗಿದ ಕೂಡಲೇ ಓಎಂಅರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ, ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲಾಯಿತು. ಬೆಂಗಳೂರು, ಮೈಸೂರು, ಕಲ್ಬುರ್ಗಿಯಲ್ಲಿ ಆಯಾ ಭಾಗದ ಓಎಂಅರ್ ಪ್ರತಿಗಳನ್ನು ಸ್ಕ್ಯಾನ್ ಮಾಡಲಾಯಿತು ಎಂದು ಅವರು ವಿವರಿಸಿದರು.

ವೆಬ್ ಕಾಸ್ಟಿಂಗ್ ಮೂಲಕ ಎಲ್ಲ ಪರೀಕಾ ಕೇಂದ್ರಗಳ ಮೇಲೆ ನಿಗಾ ಇಡಲು ಪ್ರಾಧಿಕಾರದಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು.

https://twitter.com/KEA_karnataka/status/2101640328235323556

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
JOB ALERT: ಕಾರಾಗೃಹ ಇಲಾಖೆಯ 869 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನCRIME: ಕುಡಿದ ಮತ್ತಿನಲ್ಲಿ ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಪಾಪಿ ಮಗ!ಸೆ.24ರಂದು ಸಿಎಂ ಡಿಕೆ ಶಿವಕುಮಾರ್ ಗಂಗಾಪೂಜೆ: ಚಿತ್ರದುರ್ಗದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ, ಟಿ.ರಘುಮೂರ್ತಿBIG NEWS: 'KSRP ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ' ಸುಗಮ: ಒಎಂಅರ್ ಪ್ರತಿ ವೆಬ್ ಸೈಟ್ ಗೆ 'KEA ಅಪ್ ಲೋಡ್'BIG BREAKING: ಬೆಂಗಳೂರಲ್ಲಿ 'ನಕಲಿ ಔಷಧಿ ಜಾಲ'ಕ್ಕೆ 'FDA ಸರ್ಜಿಕಲ್ ಸ್ಟ್ರೈಕ್': 16 ಫಾರ್ಮಸಿ ಲೈಸೆನ್ಸ್ ರದ್ದು!ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದ್ದೂರು ಗಣೇಶೋತ್ಸವ: ಕೇಸರಿ ಶಾಲು ಧರಿಸಿ ಮಸೀದಿ ಮುಂದೆ ಪೂಜೆಪ್ರಜಾಸೇವೆ ಆಂದೋಲನ : ಕೆಲವು ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ: ಮದ್ದೂರು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ: ವಿಪಕ್ಷಗಳ ಸಹಕಾರ ಕೋರಿದ ಸಚಿವ ಎನ್. ಚಲುವರಾಯಸ್ವಾಮಿSHOCKING: ಮದುವೆ ಆಗಲು ಹುಡುಗಿ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ