LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ರಾಜ್ಯದಲ್ಲಿ 13,675 ಅಕ್ರಮ ವಲಸಿಗರು ಪತ್ತೆ: ಜಿಲ್ಲಾವಾರು ಪಟ್ಟಿ ಸಿದ್ಧಪಡಿಸಿದ ಗೃಹ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ 13,675 ಅಕ್ರಮ ವಲಸಿಗರು ಇರುವುದು ಪತ್ತೆಯಾಗಿದೆ. ರಾಜ್ಯ ಗೃಹ ಇಲಾಖೆಯಿಂದ ಅಕ್ರಮ ವಲಸಿಗರ ಪಟ್ಟಿ ಸಿದ್ಧಪಡಿಸಲಾಗಿದೆ.

ಬೆಂಗಳೂರಿನಲ್ಲಿ ವಲಸಿಗರ ಸಂಖ್ಯೆ 10 ಸಾವಿರ ದಾಟಿರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಅಕ್ರಮ ವಿದೇಶಿ ವಲಸಿಗರು ಸಾವಿರಾರು ಸಂಖ್ಯೆಯಲ್ಲಿದ್ದಾರೆ. ವಲಸಿಗರ ಕುರಿತು ರಾಜ್ಯ ಗೃಹ ಇಲಾಖೆಯಿಂದ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 10,650 ಅಕ್ರಮ ವಲಸಿಗರು ಇದ್ದಾರೆ. ಅದೇ ರೀತಿಯಾಗಿ ಬೆಳಗಾವಿ ಜಿಲ್ಲೆಯಲ್ಲಿ 458, ಬಳ್ಳಾರಿ ಜಿಲ್ಲೆಯಲ್ಲಿ 53 ಅಕ್ರಮ ವಲಸಿಗರಿದ್ದಾರೆ. ಚಾಮರಾಜನಗರ 3, ಚಿಕ್ಕಬಳ್ಳಾಪುರ 38, ಚಿತ್ರದುರ್ಗ ಜಿಲ್ಲೆಯಲ್ಲಿ 8 ಜನರಿದ್ದಾರೆ.

ದಕ್ಷಿಣ ಕನ್ನಡ 268, ದಾವಣಗೆರೆ 20, ಧಾರವಾಡ 10, ಹಾಸನ ಜಿಲ್ಲೆಯಲ್ಲಿ 5, ಧಾರವಾಡದಲ್ಲಿ 35, ಕಲಬುರಗಿಯಲ್ಲಿ 9, ಕೋಲಾರ 13, ಕೊಡಗು 10, ಕೊಪ್ಪಳ 10, ಮಂಡ್ಯ 37, ಮೈಸೂರು 80, ರಾಯಚೂರು 19, ರಾಮನಗರ 191, ಶಿವಮೊಗ್ಗ 21, ತುಮಕೂರು 40, ಉಡುಪಿ 458, ಉತ್ತರ ಕನ್ನಡ 496, ವಿಜಯಪುರ 3, ವಿಜಯನಗರ 8 ಸೇರಿ ರಾಜ್ಯದಲ್ಲಿ ಒಟ್ಟು 13,675 ಅಕ್ರಮವದೇ ವಿದೇಶಿ ವಲಸಿಗರು ಇರುವುದು ಪತ್ತೆಯಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ