LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಅಮೋನಿಯಂ ಅನಿಲ ಸೋರಿಕೆ: ಇಬ್ಬರು ಕಾರ್ಮಿಕರು ದುರ್ಮರಣ: 60ಕ್ಕೂ ಹೆಚ್ಚು ಜನರು ಅಸ್ವಸ್ಥ

ಚೆನ್ನೈ: ಅಮೋನಿಯಂ ಅನಿಲ ಸೋರಿಕೆಯಾಗಿ ಭಾರಿ ದುರಂತ ಸಂಭವಿಸಿದೆ. ಇಬ್ಬರು ಕಾರ್ಮಿಕರಿ ಮ್ರ‍ಿತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಳ್ಳುರು ಜಿಲ್ಲೆಯಲ್ಲಿ ನಡೆದಿದೆ.

ತಿರುವಳ್ಳೂರಿನ ಕನ್ನಿಗೈಪರ್ ಗ್ರಾಮದಲ್ಲಿ ಸೀಫುಡ್ ಎಕ್ಸ್ ಪೋರ್ಟ್ ಯುನಿಟ್ ವೊಂದಲ್ಲಿ ಈ ದುರಂತ ಸಂಭವಿಸಿದೆ. ಅಮೋನಿಯಂ ಗ್ಯಾಸ್ ಸೋರಿಕೆಯಾದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 60ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾಗಿದ್ದು, ಅವರಲ್ಲಿ 4 ಜನರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರಾದವರನ್ನು ತಿರುವಳ್ಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಕಾರ್ಖಾನೆಯಲ್ಲಿ ಭಾರಿ ಪ್ರಮಾಣದಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿದೆ ಎನ್ನಲಾಗಿದೆ. ದುರಂತದ ಬಗ್ಗೆ ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಆಘಾತ ತಂದಿದೆ ಎಂದು ದು:ಖ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ