LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಆರೋಪ ; MLC ಹೆಚ್. ವಿಶ್ವನಾಥ್ ವಿರುದ್ಧ ‘FIR’ ದಾಖಲು.!

ಮೈಸೂರು :   ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ ವಿಧಾನಪರಿಷತ್ ಸದಸ್ಯ (MLC) ಎಚ್. ವಿಶ್ವನಾಥ್ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಹೌದು. ಮೈಸೂರಿನಲ್ಲಿ ಸಾಲದ ಹಣ ಮರುಪಾವತಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ, ನ್ಯಾಯಾಲಯದ ನಿರ್ದೇಶನದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ. 2013ರ ಹಣಕಾಸಿನ ವ್ಯವಹಾರವೊಂದಕ್ಕೆ ಸಂಬಂಧಿಸಿದಂತೆ ಸಂಭವಿಸಿದ ಈ ಘಟನೆ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಸಾಲದ ಹಣವನ್ನು ವಾಪಸ್ ಕೇಳಲು ಹೋದಾಗ ಎಚ್. ವಿಶ್ವನಾಥ್ ಮತ್ತು ಅವರ ಕಡೆಯವರು ತಮ್ಮ ಮೇಲೆ ಹಲ್ಲೆ ನಡೆಸಿ, ನಿಂದಿಸಿದ್ದಾರೆ ಎಂದು ಕೋಟೆಹುಂಡಿ ಮಹದೇವ್ ದೂರಿನಲ್ಲಿ ಆರೋಪಿಸಿದ್ದಾರೆ.2013ರಲ್ಲಿ ಅಂದಿನ ಸಂಸದರಾಗಿದ್ದ ಎಚ್. ವಿಶ್ವನಾಥ್ ಅವರು ಕೋಟೆಹುಂಡಿ ಮಹದೇವ್ ಅವರಿಂದ 55 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಫೆಬ್ರವರಿಯಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಸಾಲದ ಹಣವನ್ನು ಮರುಪಾವತಿಸುವಂತೆ ಕೇಳಿದಾಗ ಈ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಆರಂಭದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗದಿದ್ದಾಗ, ಸಂತ್ರಸ್ತ ಮಹದೇವ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್ ಆದೇಶದ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಪ್ರಪಂಚದಲ್ಲಿ ಅತಿ ಹೆಚ್ಚು ನೀರನ್ನು ಬಳಸುವ ದೇಶ ಯಾವುದು ? ಒಬ್ಬ ವ್ಯಕ್ತಿ ಎಷ್ಟು ಲೀಟರ್ ಬಳಸುತ್ತಾರೆ ? ತಿಳಿಯಿರಿ”ಅಗರಬತ್ತಿ ಹಚ್ಚಲಿಲ್ಲ, ಗಿಡಗಳಿಗೆ ನೀರು ಹಾಕಲಿಲ್ಲ”: ಮೃತ ಸೊಸೆಯ ಬಗ್ಗೆ ಭೋಪಾಲ್ ಮಹಿಳೆ ನೀಡಿದ ಹೇಳಿಕೆಗಳಿವು.!BIG NEWS : ‘ಮೆಟಾ’ ಉದ್ಯೋಗಿಗಳಿಗೆ ಬಿಗ್ ಶಾಕ್ ; ವಿಶ್ವದಾದ್ಯಂತ 8,000 ನೌಕರರ  ವಜಾ |Meta Lay offವಸತಿ ಯೋಜನೆಯಡಿ ಮನೆ ನಿರ್ಮಾಣ ; ಅರ್ಜಿ ಆಹ್ವಾನನೆಟ್‌ಫ್ಲಿಕ್ಸ್‌ನವರು ಕನ್ನಡ ಸಿನಿಮಾನ ಮೂಸ್ತಾನೂ ಇಲ್ಲ, ಈ ನಿರ್ಮಾಪಕರಿಂದಲೇ ಕನ್ನಡ ಇಂಡಸ್ಟ್ರಿ ಸೋತಿದೆ: ಪವನ್ ಒಡೆಯರ್ ಆರೋಪBREAKING: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದಾಗ ದುರಂತ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವುBREAKING: ಕಾರ್ಪೆಂಟರ್ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯ ಅಂಗಳದಲ್ಲಿ ಶವವಾಗಿ ಪತ್ತೆನಿರುದ್ಯೋಗಿ ಯುವಕರೇ ಗಮನಿಸಿ : ವಿವಿಧ ವೃತ್ತಿಗಳ ತರಬೇತಿಗಾಗಿ ಅರ್ಜಿ ಆಹ್ವಾನBREAKING : ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಆರೋಪ ; MLC ಹೆಚ್. ವಿಶ್ವನಾಥ್ ವಿರುದ್ಧ ‘FIR’ ದಾಖಲು.!ಲಕ್ನೋ ವಿರುದ್ಧ ಅರ್ಧಶತಕ ಬಾರಿಸಿ ‘A’ ಸಿಂಬಲ್ ತೋರಿಸಿ ಗರ್ಲ್‌ಫ್ರೆಂಡ್‌ ಅದಿತಿಗೆ ಅರ್ಪಿಸಿದ ವೈಭವ್ ಸೂರ್ಯವಂಶಿ; ವಿಡಿಯೊ