LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಹೆಚ್ಚುವರಿ‌ 150 ವೈದ್ಯಕೀಯ ಸೀಟು ಲಭ್ಯ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಹಂಚಿಕೆಯ ಎರಡನೇ ಸುತ್ತಿಗೆ ಹೆಚ್ಚುವರಿಯಾಗಿ 150 ವೈದ್ಯಕೀಯ ಸೀಟು ಲಭ್ಯವಾಗಿದ್ದು, ಆಸಕ್ತರು ಸೆ.9ರವರೆಗೆ ಆಪ್ಷನ್ಸ್ ದಾಖಲಿಸಬಹುದು ಎಂದು ಪ್ರಸನ್ನ ತಿಳಿಸಿದ್ದಾರೆ.

ಬಾಗಲಕೋಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ 100 ಸೀಟು ಹಾಗೂ ಫಾರೂಕಿಯ ವೈದ್ಯಕೀಯ ಕಾಲೇಜಿಗೆ ಹೆಚ್ಚುವರಿಯಾಗಿ 50 ಸೀಟು ಪ್ರವೇಶಕ್ಕೆ ಅವಕಾಶ‌ ನೀಡಿ ವೈದ್ಯಕೀಯ ಶಿಕ್ಷಣ ಇಲಾಖೆ ಕೆಇಎ ಗೆ ಪತ್ರ ಬರೆದಿದೆ. ಹೀಗಾಗಿ ಬಾಗಲಕೋಟೆಯದು ಹೊಸ ಕಾಲೇಜಾಗಿರುವ ಕಾರಣ ಆ ಕಾಲೇಜಿನ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದರು.
ಎರಡನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು ಲಾಗಿನ್ ಆಗಿ ಒಪ್ಪಿಗೆ ಸೂಚಿಸಬೇಕು. ಆಪ್ಷನ್ಸ್ ಅದಲು- ಬದಲು‌ ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದರು.

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಚಾಯ್ಸ್-2 ಮತ್ತು ಚಾಯ್ಸ್-3 ಆಯ್ಕೆ‌ ಮಾಡಿರುವವರು ಹಾಗೂ ಸೀಟು ಹಂಚಿಕೆಯಾಗದಿರುವವರು ಈ ಸುತ್ತಿನಲ್ಲಿ ಭಾಗವಹಿಸಬಹುದು ಎಂದು ಅವರು ವಿವರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ