LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ : ₹1 ಲಕ್ಷಕ್ಕೂ ಹೆಚ್ಚು ವೇತನ |Bank of Baroda Recruiment 2026

ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾ (BOB) ತನ್ನ Corporate & Institutional Credit (C&IC) ವಿಭಾಗದಲ್ಲಿ ಒಟ್ಟು 86 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಜುಲೈ 6, 2026 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹93,960 ರಿಂದ ₹1.20 ಲಕ್ಷಕ್ಕಿಂತ ಹೆಚ್ಚು ವೇತನ ಹಾಗೂ ಇತರೆ ಭತ್ಯೆಗಳು ಲಭ್ಯವಿರುತ್ತವೆ.

ಹುದ್ದೆಗಳ ವಿವರ

  • ಮ್ಯಾನೇಜರ್ – ಕ್ರೆಡಿಟ್ ಅನಾಲಿಸ್ಟ್ : 4 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್ – ಕ್ರೆಡಿಟ್ ಅನಾಲಿಸ್ಟ್ : 38 ಹುದ್ದೆಗಳು
  • ಚೀಫ್ ಮ್ಯಾನೇಜರ್ – ಕ್ರೆಡಿಟ್ ಅನಾಲಿಸ್ಟ್ : 1 ಹುದ್ದೆ
  • ಸೀನಿಯರ್ ಮ್ಯಾನೇಜರ್ – C&IC ರಿಲೇಶನ್‌ಶಿಪ್ : 36 ಹುದ್ದೆಗಳು
  • ಚೀಫ್ ಮ್ಯಾನೇಜರ್ – C&IC ರಿಲೇಶನ್‌ಶಿಪ್ : 7 ಹುದ್ದೆಗಳು

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ (Graduation) ಹೊಂದಿರಬೇಕು. ಜೊತೆಗೆ ಕೆಳಗಿನ ಯಾವುದಾದರೂ ಅರ್ಹತೆ ಇರಬೇಕು:

  • ಫೈನಾನ್ಸ್ ಸ್ಪೆಷಲೈಸೇಶನ್‌ನಲ್ಲಿ ಪಿಜಿ / ಡಿಪ್ಲೊಮಾ
  • CA (Chartered Accountant)
  • CMA
  • CS (Company Secretary)
  • CFA

ಅಲ್ಲದೆ, ಅಧಿಸೂಚನೆಯಲ್ಲಿ ಸೂಚಿಸಿರುವಂತೆ ಸಂಬಂಧಿತ ಬ್ಯಾಂಕಿಂಗ್ ಅಥವಾ ಫೈನಾನ್ಸ್ ಕ್ಷೇತ್ರದ ಅನುಭವ ಕಡ್ಡಾಯವಾಗಿದೆ.

ವಯೋಮಿತಿ

  • ಮ್ಯಾನೇಜರ್: 25 ರಿಂದ 30 ವರ್ಷ
  • ಸೀನಿಯರ್ ಮ್ಯಾನೇಜರ್: 28 ರಿಂದ 35 ವರ್ಷ
  • ಚೀಫ್ ಮ್ಯಾನೇಜರ್: 32 ರಿಂದ 42 ವರ್ಷ

ವಯೋಸಡಿಲಿಕೆ

  • SC/ST ಅಭ್ಯರ್ಥಿಗಳಿಗೆ: 5 ವರ್ಷ
  • OBC ಅಭ್ಯರ್ಥಿಗಳಿಗೆ: 3 ವರ್ಷ

ಪ್ರಮುಖ ಮಾಹಿತಿ

✅ ಒಟ್ಟು ಹುದ್ದೆಗಳು: 86
✅ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಜುಲೈ 2026
✅ ವೇತನ: ₹93,960 – ₹1.20 ಲಕ್ಷ+ ಪ್ರತಿ ತಿಂಗಳು
✅ ಉದ್ಯೋಗ ಸ್ಥಳ: ದೇಶದ ವಿವಿಧ ಬ್ಯಾಂಕ್ ಆಫ್ ಬರೋಡಾ ಶಾಖೆಗಳು

ಹಣಕಾಸು ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ