LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘LPG’ ಗ್ರಾಹಕರಿಗೆ ಬಿಗ್ ಅಲರ್ಟ್ : ಜೂನ್ 30ರೊಳಗೆ e-KYC ಮಾಡದಿದ್ದರೆ ಗ್ಯಾಸ್ ಸಬ್ಸಿಡಿ ಬಂದ್ !

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ LPG ಸಂಪರ್ಕ ಮತ್ತು ಗ್ಯಾಸ್ ಸಿಲಿಂಡರ್ ರಿಫಿಲ್‌ಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಡಿ ಮೊದಲ ಸಿಲಿಂಡರ್ ಉಚಿತವಾಗಿದ್ದು, ನಂತರದ ರಿಫಿಲ್‌ಗಳಿಗೆ ₹300 ಸಬ್ಸಿಡಿ ನೀಡಲಾಗುತ್ತದೆ.

ಈ ಸಬ್ಸಿಡಿ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ಜೂನ್ 30ರೊಳಗೆ e-KYC ಪೂರ್ಣಗೊಳಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಿಗದಿತ ದಿನಾಂಕದೊಳಗೆ e-KYC ಮಾಡದಿದ್ದರೆ ಸಬ್ಸಿಡಿ ಹಣ ನಿಲ್ಲುವ ಸಾಧ್ಯತೆ ಇದೆ.

ಸರ್ಕಾರಿ ತೈಲ ಕಂಪನಿಗಳಾದ ಇಂಡೇನ್, ಭಾರತ್ ಗ್ಯಾಸ್ ಮತ್ತು HP ಗ್ಯಾಸ್ ಗ್ರಾಹಕರಿಗೆ ಈ ಬಗ್ಗೆ ಎಚ್ಚರಿಕೆ ನೀಡಿವೆ. ಸಬ್ಸಿಡಿ ನಿರಂತರವಾಗಿ ಪಡೆಯಲು e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಿಳಿಸಿವೆ.

e-KYC ಹೇಗೆ ಮಾಡಬಹುದು?

  • ಸಮೀಪದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ.
  • ಡೆಲಿವರಿ ಸಿಬ್ಬಂದಿಯ ಬಯೋಮೆಟ್ರಿಕ್ ಸಾಧನದ ಮೂಲಕ.
  • ಮೊಬೈಲ್ ಆ್ಯಪ್‌ಗಳ ಮೂಲಕ ಮನೆಯಲ್ಲೇ:
    • ಇಂಡೇನ್ ಗ್ರಾಹಕರು: IndianOil One App
    • ಭಾರತ್ ಗ್ಯಾಸ್ ಗ್ರಾಹಕರು: Hello BPCL App
    • HP ಗ್ಯಾಸ್ ಗ್ರಾಹಕರು: HP Pay App

ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ OTP ಹಾಗೂ Face Authentication ಮೂಲಕ e-KYC ಪೂರ್ಣಗೊಳಿಸಬಹುದು.

ಗಮನಿಸಿ: ಈಗಾಗಲೇ e-KYC ಪೂರ್ಣಗೊಳಿಸಿರುವ ಗ್ರಾಹಕರು ಮತ್ತೆ ಮಾಡುವ ಅಗತ್ಯವಿಲ್ಲ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಗುಡ್ ನ್ಯೂಸ್: ಸತತ 2ನೇ ದಿನವೂ ಇಳಿಕೆಯಾದ ಚಿನ್ನದ ಬೆಲೆ ಇಂದಿನ ಲೇಟೆಸ್ಟ್ ದರ ವಿವರ ಇಲ್ಲಿದೆಮಗನಿಗಾಗಿ ಜಮೀನು ಮಾರಿದ ತಂದೆ, ಮುಂಜಾನೆ 3ಕ್ಕೆ ಏಳುತ್ತಿದ್ದ ತಾಯಿ: ಬಿಹಾರದ ಹಳ್ಳಿಯಿಂದ ಐಪಿಎಲ್‌ಗೆ ಬಂದ ವೈಭವ್ ಸೂರ್ಯವಂಶಿ ಯಶೋಗಾಥೆ!ಧರ್ಮಸ್ಥಳ ಕೇಸ್ : ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ ; ನಟ ‘ಪ್ರಕಾಶ್ ರಾಜ್’ ಸ್ಪೋಟಕ ಹೇಳಿಕೆಸಿಎಂ ಆದಮೇಲೂ ಡಿಕೆಶಿ ಬ್ಲೂ ಫಿಲಂ ಮಾಡಿಸುವ, ಪೋಸ್ಟರ್ ಅಂಟಿಸುವ ಚಾಳಿ ಬಿಟ್ಟಿಲ್ಲ; ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯBIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘ಕರ್ತವ್ಯ’ ಆ್ಯಪ್ ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಲು ಸೂಚನೆ.!ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ‘EPFO’ ಚಂದಾದಾರರಿಗೆ ಬಿಗ್ ಅಲರ್ಟ್ ; ಬಡ್ಡಿ ಜಮಾ ಬಗ್ಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ‘ಹಿಂದೂ ಹೃದಯ ಸಾಮ್ರಾಟ್’ ಬಾಳಾ ಠಾಕ್ರೆ ಕಟ್ಟಿದ ಶಿವಸೇನೆ ಇಂದು ಇಬ್ಭಾಗ; ಅಸ್ತಿತ್ವಕ್ಕಾಗಿ ಹೋರಾಟದಲ್ಲಿ ಉದ್ಧವ್ ಠಾಕ್ರೆ!SHOCKING : ಪ್ರೇಯಸಿಯನ್ನು ಕೊಂದು ಶವವನ್ನೇ ಅಪ್ಪಿಕೊಂಡು ಮಲಗಿದ್ದ ಪ್ರಿಯಕರ ; ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಭವಾನಿ ಕೊಲೆ ಕೇಸ್.!“ಇವರ ಬೆದರಿಕೆಗೆ ನಾವು ಹೆದರಲ್ಲ”: ಡಿಕೆಶಿ ವಿರುದ್ಧ ಕೆಂಡಾಮಂಡಲರಾದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ