LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿರುದ್ಯೋಗಿ ಯುವಕರೇ ಗಮನಿಸಿ : ವಿವಿಧ ವೃತ್ತಿಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ : ನರಗುಂದ ಪಟ್ಟಣದ ಅಳಗವಾಡಿ ರಸ್ತೆಯಲ್ಲಿರುವ ಜಿಟಿಟಿಸಿ ಕೇಂದ್ರವು ಟೂಲರೂಮ್ ಮಶಿನಿಸ್ಟ್, ವೆಹಿಕಲ್ ಅಸೆಂಬ್ಲಿ ಫಿಟ್ಟರ್ ಮತ್ತು ಅಟೊಮೊಬೈಲ್ ವೆಲ್ಡರ್ ವೃತ್ತಿ ತರಬೇತಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಉತ್ತೀರ್ಣ, ಅನುತ್ತೀರ್ಣ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯಲ್ಲಿ ಒಂದು ವರ್ಷ ಅವಧಿಯ ಟೂಲರೂಮ್ ಮಶಿನಿಸ್ಟ್ ತರಬೇತಿಯಲ್ಲಿ ಟರ್ನರ್, ಮಿಲ್ಲರ್, ಗ್ರೈಂಡರ್, ಸಿ.ಎನ್.ಸಿ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುವುದು. ವೆಹಿಕಲ್ ಅಸೆಂಬ್ಲಿ ಫಿಟ್ಟರ್ ಮತ್ತು ಅಟೊಮೊಬೈಲ್ ವೆಲ್ಡರ್ ವೃತ್ತಿಪರ ತರಬೇತಿಯಲ್ಲಿ ಫಿಟ್ಟರ್, ಕಾರು ಬಿಡಿ ಭಾಗಗಳ ಜೋಡಣೆ ಮತ್ತು ವೆಲ್ಡಿಂಗ್ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುವುದು. ಹಾಗೂ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯಗಳನ್ನು ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು ಜಿಟಿಟಿಸಿ ಕೇಂದ್ರಕ್ಕೆ ಭೇಟಿ ನೀಡಿ ಮೇ 26. 2026 ರೊಳಗಾಗಿ ಅರ್ಜಿ ಸಲ್ಲಿಸಬಹುದು. ತರಬೇತಿಗಳು ಜೂನ್ 01 ರಿಂದ ಪ್ರಾರಂಭವಾಗುತ್ತವೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗೆ 8088536896 ಸಂಪರ್ಕಿಸಬಹುದು ಎಂದು ನರಗುಂದ ಜಿಟಿಟಿಸಿ ಕೇಂದ್ರದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಪ್ರಪಂಚದಲ್ಲಿ ಅತಿ ಹೆಚ್ಚು ನೀರನ್ನು ಬಳಸುವ ದೇಶ ಯಾವುದು ? ಒಬ್ಬ ವ್ಯಕ್ತಿ ಎಷ್ಟು ಲೀಟರ್ ಬಳಸುತ್ತಾರೆ ? ತಿಳಿಯಿರಿ”ಅಗರಬತ್ತಿ ಹಚ್ಚಲಿಲ್ಲ, ಗಿಡಗಳಿಗೆ ನೀರು ಹಾಕಲಿಲ್ಲ”: ಮೃತ ಸೊಸೆಯ ಬಗ್ಗೆ ಭೋಪಾಲ್ ಮಹಿಳೆ ನೀಡಿದ ಹೇಳಿಕೆಗಳಿವು.!BIG NEWS : ‘ಮೆಟಾ’ ಉದ್ಯೋಗಿಗಳಿಗೆ ಬಿಗ್ ಶಾಕ್ ; ವಿಶ್ವದಾದ್ಯಂತ 8,000 ನೌಕರರ  ವಜಾ |Meta Lay offವಸತಿ ಯೋಜನೆಯಡಿ ಮನೆ ನಿರ್ಮಾಣ ; ಅರ್ಜಿ ಆಹ್ವಾನನೆಟ್‌ಫ್ಲಿಕ್ಸ್‌ನವರು ಕನ್ನಡ ಸಿನಿಮಾನ ಮೂಸ್ತಾನೂ ಇಲ್ಲ, ಈ ನಿರ್ಮಾಪಕರಿಂದಲೇ ಕನ್ನಡ ಇಂಡಸ್ಟ್ರಿ ಸೋತಿದೆ: ಪವನ್ ಒಡೆಯರ್ ಆರೋಪBREAKING: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದಾಗ ದುರಂತ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವುBREAKING: ಕಾರ್ಪೆಂಟರ್ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯ ಅಂಗಳದಲ್ಲಿ ಶವವಾಗಿ ಪತ್ತೆನಿರುದ್ಯೋಗಿ ಯುವಕರೇ ಗಮನಿಸಿ : ವಿವಿಧ ವೃತ್ತಿಗಳ ತರಬೇತಿಗಾಗಿ ಅರ್ಜಿ ಆಹ್ವಾನBREAKING : ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಆರೋಪ ; MLC ಹೆಚ್. ವಿಶ್ವನಾಥ್ ವಿರುದ್ಧ ‘FIR’ ದಾಖಲು.!ಲಕ್ನೋ ವಿರುದ್ಧ ಅರ್ಧಶತಕ ಬಾರಿಸಿ ‘A’ ಸಿಂಬಲ್ ತೋರಿಸಿ ಗರ್ಲ್‌ಫ್ರೆಂಡ್‌ ಅದಿತಿಗೆ ಅರ್ಪಿಸಿದ ವೈಭವ್ ಸೂರ್ಯವಂಶಿ; ವಿಡಿಯೊ