LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ, ಜಗಳೂರು, ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 22 ಅಂಗನವಾಡಿ ಕಾರ್ಯಕರ್ತೆ ಹಾಗೂ 183 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್  ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ .ಆಸಕ್ತ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಸಂಬAಧಿತ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿನ ಟೆಂಡರ್ ಬಾಕ್ಸ್ ನಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಛೇರಿಯ ದೂ.ಸಂ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ದಾವಣಗೆರೆ. ದೂ.ಸಂ:08192-263219, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಹರಿಹರ. ದೂ.ಸಂ:08192-241431, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಗಳೂರು.   ದೂ.ಸಂ:08196-227132, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಚನ್ನಗಿರಿ.ದೂ.ಸಂ:08189-295455, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಹೊನ್ನಾಳಿ ಮತ್ತು ನ್ಯಾಮತಿ ದೂ.ಸಂ: 08188-251283 ಸಂಪರ್ಕಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲುಮೋಹನ್ ಲಾಲ್ ಅಭಿನಯದ ದೃಶ್ಯಂ-3 ಸಿನಿಮಾದ ಕಾರಿನ ನಂಬರ್ ತಂದ ಕಿರಿಕಿರಿ: ದೂರು ನೀಡಿದ ಇಡುಕ್ಕಿ ರೈತ: ಏನಿದು ವಿವಾದ?ಕರ್ನಾಟಕದ ನೀರಿನ ಹಕ್ಕಿಗಾಗಿ ಡಿಕೆಶಿ ಹೋರಾಟ: ಕೇಂದ್ರ ಸಚಿವರಿಗೆ ಮಹತ್ವದ ಪ್ರಸ್ತಾವನೆಮೇಕ್ ಇನ್ ಇಂಡಿಯಾ ಮತ್ತಷ್ಟು ಬಲ: ಉದ್ಯೋಗ, ಸಂಶೋಧನೆಗೆ ಕೇಂದ್ರದ ಭಾರಿ ಒತ್ತು ಎಂದ ಹೆಚ್‌ಡಿಕೆಬೆಂಗಳೂರು ಗ್ರಾಮಾಂತರದಲ್ಲಿ ಪಂಚಾಯ್ತಿ ಆಸ್ತಿ ರಕ್ಷಣೆಗೆ ಹೊಸ ಕ್ರಮ12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ | WATCH VIDEOವಿಶ್ವಾದ್ಯಂತ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸ್ಥಗಿತ: ಲಕ್ಷಾಂತರ ಬಳಕೆದಾರರಿಂದ ದೂರುಮಹಿಳೆಯರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಬೆಂಗಳೂರು ಟ್ರಾಫಿಕ್‌ಗೆ ಹೊಸ ಪ್ಲ್ಯಾನ್: ಸುರಕ್ಷತೆ, ನಿಯಮ ಜಾರಿ ಮತ್ತು ಪೊಲೀಸರ ಕಾರ್ಯಕ್ಷಮತೆಗೆ ಒತ್ತುಕಾಡುಗೋಡಿ ಮಗು ಸಾವಿನ ಪ್ರಕರಣ: ಕರ್ತವ್ಯ ಲೋಪಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಅಮಾನತು