LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ನಿವೃತ್ತ ಉಪನ್ಯಾಸಕ ಸ್ಥಳದಲ್ಲೆ ದುರ್ಮರಣ

ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೃಷ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ