LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿ.ಕೆ. ಹರಿಪ್ರಸಾದ್ ಅವರಿಗೆ ಪಕ್ಷದ ಸಾರಥ್ಯ ಹಸ್ತಾಂತರ ಮಾಡಲಿದ್ದಾರೆ.

ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಹರಿಪ್ರಸಾದ್ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ಸಚಿವರು, ಸಂಸದರು, ಶಾಸಕರು ಹಾಗೂ ಎಐಸಿಸಿ ವೀಕ್ಷಕರು ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚಿನ ಮುಖಂಡರು, ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿರುವ ‘ತ್ರಿಪುರವಾಸಿನಿ’ ಮೈದಾನದಲ್ಲಿ ಬೃಹತ್ ಪದಗ್ರಹಣ ಸಮಾರಂಭದಲ್ಲಿ ಹರಿಪ್ರಸಾದ್ ಅವರು ಅಧಿಕೃತವಾಗಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಇಬ್ಬರು ಅವಳಿ ಸಹೋದರರು ದುರ್ಮರಣYOGA Day: ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ: ಯೋಗಾಭ್ಯಾಸದಲ್ಲಿ ಭಾಗಿಯಾದ ನಟ ದರ್ಶನ್BREAKING: ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಹಸಿರು ಮಾರ್ಗದ ಮೆಟ್ರೋ ಸ್ಟೇಷನ್20 ಲಕ್ಷ ರೂಪಾಯಿ ದರೋಡೆ ಪ್ರಕರಣ: ಸಿಐಡಿ ಇನ್ಸ್ ಪೆಕ್ಟರ್ ನ್ಯಾಯಾಂಗ ಬಂಧನಕ್ಕೆಬಿಡದಿ ಟೌನ್ ಶಿಪ್ ಗೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ ಚಾಲನೆ: ಇದು ಆರಂಭವಷ್ಟೇ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆಮೇಕೆದಾಟು ಯೋಜನೆ: ಕಾಂಗ್ರೆಸ್ ಪಕ್ಷದ 9 ಸಂಸದರು ಮಾತನಾಡಿದ್ರಾ? ಕೈ ಪಡೆ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಉದ್ಯಮಿಗೆ 2.66 ಕೋಟಿ ವಂಚನೆ: ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್BREAKING: ಬಹುಭಾಷಾ ನಟ ಪ್ರಕಾಶ್ ರಾಜ್ ಗೆ ಸಂಕಷ್ಟ: ಅರೆಸ್ಟ್ ವಾರಂಟ್ ಜಾರಿBIG NEWS: ನೀಟ್ ಮರುಪರೀಕ್ಷೆ ಸೋರಿಕೆಯಾಗಿದೆ ಎಂಬ ವಿಡಿಯೋ ವೈರಲ್: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಅಡಿದ NTANEET ಪರೀಕ್ಷಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 15 ನಿಮಿಷ ಹೆಚ್ಚುವರಿ ಸಮಯಾವಕಾಶ ನೀಡಿದ NTA