LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಾನ್ಸರ್ ಕಿಶನ್ ಬೆಳಗಲಿ ಹಾಗೂ ನಟಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲು

ಬೆಂಗಳೂರು: ಖ್ಯಾತ ಡಾನ್ಸರ್ ಕಿಶನ್ ಬೆಳಗಲಿ ಹಾಗೂ ನಟಿ ನಿವೇದಿತಾ ಗೌಡ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಹಳ್ಳಿ ಅರಣ್ಯ ಇಲಾಖೆಗೆ ದೂರು ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಕೆಲ ದಿನಗಳಿಂದ ಕಿಶನ್ ಬೆಳಗಲಿ ಹಾಗೂ ನಿವೇದಿತಾ ಅವರ ನವಿಲುಗರಿ ಉಡುಪು ಧರಿಸಿ ಮಾಡಿದ್ದ ರೀಲ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಗಮನ ಸೆಳೆದಿತ್ತು. ಇದೀಗ ಈ ರೀಲ್ಸ್ ಗಾಗಿ ಕಿಶನ್ ಹಾಗೂ ನಿವೇದಿತಾ ಅವರು ಧರಿಸಿದ್ದ ನವಿಲುಗರಿ ವಿಚಾರವಾಗಿ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ರೀಲ್ಸ್ ವಿಡಿಯೋದಲ್ಲಿ ಧರಿಸಿದ್ದ ನವಿಲುಗರಿ ನೈಜವಾಗಿರುವುದೇ? ಅಥವಾ ಕೃತಕ ನವಿಲುಗರಿಯೇ? ಎಂಬುದನ್ನು ತನಿಖೆ ನಡೆಸುವಂತೆ ಹಾಗೂ ಒಂದು ವೇಳೆ ನೈಜ ನವಿಲುಗರಿಗಳಾಗಿದ್ದರೆ ಅವುಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳುವಂತೆ ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಒತ್ತಾಯಿಸಿದ್ದಾರೆ. ನೈಜ ನವಿಲುಗರಿಗಳಾಗಿದ್ದರೆ ಅವು ಸೊಕ್ಕಿದ್ದಾದರೂ ಹೇಗೆ? ಕಾನೂನು ಪ್ರಕಾಅರ ಇದು ಅಪರಾಧ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರುನ ಹಿನ್ನೆಲೆಯಲ್ಲಿ ಅರಯ ಇಲಾಖೆ ಕೇಸ್ ದಾಖಲಿಸಿಕೊಂಡಿದೆ. ಕಿಶನ್ ಬೆಳಗಲಿ ಹಾಗೂ ನಿವೇದಿತಾ ಹಾಗೂ ಕಸ್ಟ್ಯೂಮ್ ಡಿಸೈನ್ ಮಾಡಿರುವವವರಿಗೂ ಸಂಕಷ್ಟ ಎದುರಾಗಿದೆ.

ಕಿಶನ್ ಬೆಳಗಲಿ ಹಾಗೂ ನಿವೇದಿತಾ, ರವಿಚಂದ್ರನ್ ಅಭಿನಯದ ಕಲಾವಿದ ಚಿತ್ರದ ನವಿಲೇ…ಹೇ ನವಿಲೇ…ಹೆಣ್ಣ ನವಿಲೇ…ನವಿಲೇ..ಹಾಡಿಗೆ ನವಿಲುಗರಿಯ ಉಡುಪು ಧರಿಸಿ ರೀಲ್ಸ್ ಮಾಡಿದ್ದರು. ಈ ರಿಲೀಲ್ಸ್ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಆದರೆ ನವಿಲುಗರಿ ಬಳಿಸಿದ ಕಾರಣಕ್ಕಾಗಿ ಇದೀಗ ದೂರು ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಮಳೆ ಕೊರತೆಯಿಂದ ಕಂಗಾಲಾದ ಬೆಳಗಾವಿ ರೈತರು: ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವವಿರುವುದರಿಂದ ಅಲ್ಲಿಂದ ನೀರು ಬಿಡುವುದು ಕಷ್ಟಕರ ಎಂದ ಸಚಿವ ಸತೀಶ್ ಜಾರಕಿಹೊಳಿಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಜೂ.25 ರಂದು ನೇರ ಸಂದರ್ಶನಬಿಹಾರದಲ್ಲಿ ಭಾರೀ ವಿವಾದಕ್ಕೆ ಕಾರಣವಾದ ಭರತ್ ತಿವಾರಿ ಎನ್ಕೌಂಟರ್: ಪೊಲೀಸರ ವಿರುದ್ಧ ಎಫ್ಐಆರ್: ನ್ಯಾಯಾಂಗ ತನಿಖೆಗೆ ಆದೇಶ‘ಕೋರ್ಟ್ ನಲ್ಲಿ ಪತ್ನಿಯೊಬ್ಬರು ತನ್ನ ಗಂಡನನ್ನು ಹುಡುಕುತ್ತಿದ್ದಾರೆ’: ಸಿಎಂ ವಿಜಯ್ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ ಉದಯನಿಧಿ ಸ್ಟಾಲಿನ್: ಟಿವಿಕೆ ತಿರುಗೇಟುBREAKING: ಪ್ರಯಾಣಿಕರೇ ಗಮನಿಸಿ: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನಪಿಯು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ: 6 ತಿಂಗಳಾದರೂ ಪತ್ತೆಯಾಗದ ಯುವತಿಯರು: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಿಐಡಿ ಮನವಿಬಿಡದಿ ಟೌನ್ ಶಿಪ್ ವಿವಾದ: ನಿಖಿಲ್ 5 ಎಕರೆ ಜಾಗ ಕೊಡಲಿ; ‘ನಿಖಿಲ್ ಲೇಔಟ್’ ಎಂದು ಹೆಸರಿಡುತ್ತೇವೆ ಎಂದು ಟಾಂಗ್ ನೀಡಿದ ಹೆಚ್.ಸಿ.ಬಾಲಕೃಷ್ಣರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೇಸ್ ನಿಂದ ಹಿಂದೆ ಸರಿದ ನಟ ದರ್ಶನ್ ಪರ ವಕೀಲಬಿಡದಿ ಟೌನ್ ಶಿಪ್ ಕೆಸರೆರಚಾಟ: ಹಣ ಕೊಟ್ಟು ಜನರನ್ನು ಕರೆಸಿ ಪ್ರತಿಭಟನೆ: ಶಾಸಕರಿಗೆ ನಿವೇಶನ; HDK ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದ ಶಾಸಕ ಬಾಲಕೃಷ್ಣ