LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೊಂದು ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಧಾರವಾಡ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಬಳಿ ನಡೆದಿದೆ.

ಧಾರವಾಡ ತಾಲೂಕಿನ ಹಳೇ ತೇಗೂರಿನ ಷಣ್ಮುಖ ಜೋಗಿ(28), ಉತ್ತರ ಪ್ರದೇಶ ಮೂಲದ ಸಾಗರ್​(30) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಗರಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಟೈರ್ ಬ್ಲಾಸ್ಟ್‌ ಆಗಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿ ಲಾರಿ ನಿಲ್ಲಿಸಿ ಚಾಲಕ ಟೈರ್​​ ಬದಲಿಸುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕ್ಯಾಂಟರ್​​ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
SHOCKING: ನಾಸಿಕ್‌ ನಲ್ಲಿ ಟೆಟನಸ್-ಡಿಫ್ತೀರಿಯಾ ಲಸಿಕೆ ಪಡೆದ ನಂತರ 17 ವರ್ಷದ ಬಾಲಕಿ ಸಾವುಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲು ವೇಗದ ಹೆಜ್ಜೆ ಇಟ್ಟ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರನಾಳೆಯಿಂದ 2 ದಿನ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ರಾಜ್ಯಕ್ಕೆ ಭೇಟಿಅಯೋಧ್ಯೆ ರಾಮಮಂದಿರದಲ್ಲಿ ಅಕ್ರಮ ನಡೆದಿದ್ದಲ್ಲಿ ಖಂಡಿತವಾಗಿಯೂ ಶಿಕ್ಷೆಯಾಗಬೇಕು: ಪೇಜಾವರ ಶ್ರೀ ಹೇಳಿಕೆನಮ್ಮ ಮೆಟ್ರೋ ಪಿಲ್ಲರ್ ಬಳಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವುನೀನು ಮತ್ತೆ ಗೆದ್ದರೆ ನಾನು ನಿನ್ನ ಮನೆ ವಾಚ್ ಮೆನ್ ಆಗುವೆ; ನೀನು ಸೋತರೆ HDK ಮನೆಯ ವಾಚ್ ಮೆನ್ ಆಗುವೆಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲುಹೊಸ ಬೈಕ್ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ದುರ್ಮರಣಮತ್ತೊಂದು ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವುಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯದ ವಿವಿಧ ಇಲಾಖೆ, ನಿಗಮ-ಮಂಡಳಿಗಳ ಬ್ಯಾಕ್‌ಲಾಗ್ ಹುದ್ದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ!ಬಾಮೈದ ಮಂಜುನಾಥ್ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನಲಾಗದು ಎಂದ ಸಚಿವ ಸತೀಶ್ ಜಾರಕಿಹೊಳಿ