LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಯೋಧ್ಯೆ ರಾಮಮಂದಿರದಲ್ಲಿ ಅಕ್ರಮ ನಡೆದಿದ್ದಲ್ಲಿ ಖಂಡಿತವಾಗಿಯೂ ಶಿಕ್ಷೆಯಾಗಬೇಕು: ಪೇಜಾವರ ಶ್ರೀ ಹೇಳಿಕೆ

ಉಡುಪಿ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆದಿರುವುದು ಹೌದಾದರೆ ಖಂಡಿತವಾಗಿಯೂ ಶಿಕ್ಷೆಯಾಗಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.

ಜುಲೈ 10 ರಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಸಭೆ ಇದೆ. ನಾನು ಭಾಗವಹಿಸುತ್ತೇನೆ. ಅಲ್ಲಿ ಎಲ್ಲಾ ವಿಚಾರ ತಿಳಿದುಕೊಂಡ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.

ದೇಣಿಗೆ ನೀಡುವವರು, ಪಡೆದವರು ಇಬ್ಬರಿಗೂ ಜವಾಬ್ದಾರಿ ಇದೆ. ದೇಣಿಗೆ ಪಡೆದು ರಶೀದಿ ಕೊಟ್ಟಿಲ್ಲವಾದರೆ ಅದು ದೊಡ್ಡ ತಪ್ಪು. ಆದರೆ ರಶೀದಿ ಕೊಟ್ಟಿಲ್ಲ ಎನ್ನುವ ಮಾತು ನಂಬಲು ಆಗುವುದಿಲ್ಲ. ಎಸ್ಐಟಿ ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಅಕ್ರಮ ನಡೆದಿರುವುದು ಹೌದಾದರೆ ಖಂಡಿತವಾಗಿಯೂ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ರಾಮ ಜನ್ಮ ಭೂಮಿ ಕ್ಷೇತ್ರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ನೀಡಿದ ಬಗ್ಗೆ ನನಗೆ ಮಾಹಿತಿ ಇಲ್ಲ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ ಬಗ್ಗೆ ವಾಟ್ಸಾಪ್ ಗ್ರೂಪ್ ನಲ್ಲಿ ಅವರು ಯಾವುದೇ ಸಂದೇಶ ಹಾಕಿಲ್ಲ ಎಂದು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ನಾಳೆ ಕುಮಾರಸ್ವಾಮಿ ಭೈರಮಂಗಲಕ್ಕೆ ಹೋಗ್ತಾರೆ; ಸಿಎಂ ಡಿ.ಕೆ.ಶಿವಕುಮಾರ್ ಕೂಡ ಬಂದು ರೈತರೊಂದಿಗೆ ಚರ್ಚಿಸಲಿ: ನಿಖಿಲ್ ಕುಮಾರಸ್ವಾಮಿಕೊಟ್ಟ ಕೆಲಸ ಮಾಡದ ‘ಅಡ್ಜಸ್ಟ್ ಮೆಂಟ್’ ಗಿರಾಕಿಗಳು ತಮ್ಮ ತಪ್ಪನ್ನು ಮರೆಮಾಚಲು ನನ್ನ ಹೆಸರು ತಳುಕು ಹಾಕುತ್ತಿದ್ದಾರೆ: ಯತ್ನಾಳ್ ಆಕ್ರೋಶರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹಕ್ಕೆ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿಭಾಗಾವಾರು 1 ಲಕ್ಷ ರೂಬೀಜಿಂಗ್‌ ನ ಅತಿ ಎತ್ತರದ ಗಗನಚುಂಬಿ ಕಟ್ಟಡಕ್ಕೆ ವಿಮಾನ ಡಿಕ್ಕಿ, ಅವಶೇಷಗಳು ಬೀಳುತ್ತಿರುವ ವೀಡಿಯೊ ವೈರಲ್ಅಯೋಧ್ಯೆ ರಾಮಮಂದಿರದಿಂದ 200 ಕೆಜಿ ಬೆಳ್ಳಿ ಇಟ್ಟಿಗೆಗಳ ಕಳ್ಳತನ..? ಎಸ್‌ಐಟಿ ತನಿಖೆಯಲ್ಲಿ ಬಯಲಾಯ್ತು ರಹಸ್ಯಭಾರತ್ ಗೌರವ್ ಡಿಲಕ್ಸ್ ಪ್ರವಾಸಿ ರೈಲಲ್ಲಿ ‘ಡಿವೈನ್ ಈಸ್ಟ್ ಟೆಂಪಲ್ ಟೂರ್’: ಹೊಸ ಪ್ರವಾಸೋದ್ಯಮ ಸರ್ಕ್ಯೂಟ್ ಪರಿಚಯಿಸಿದ IRCTCBREAKING: ಮೊಹರಂ ಆಚರಣೆ ವೇಳೆ ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಪುಂಡರಿಂದ ಹಲ್ಲೆ2026-27ನೇ ಸಾಲಿನ ಆರ್ಥಿಕ ವರ್ಷದ ಆರಂಭಿಕ ಎರಡು ತಿಂಗಳಲ್ಲಿ ಕರ್ನಾಟಕದ ತೆರಿಗೆ ಸಂಗ್ರಹದಲ್ಲಿ ಸಮಾಧಾನಕರ ಪ್ರಗತಿSHOCKING: ನಾಸಿಕ್‌ ನಲ್ಲಿ ಟೆಟನಸ್-ಡಿಫ್ತೀರಿಯಾ ಲಸಿಕೆ ಪಡೆದ ನಂತರ 17 ವರ್ಷದ ಬಾಲಕಿ ಸಾವುಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲು ವೇಗದ ಹೆಜ್ಜೆ ಇಟ್ಟ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರ