LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗುಣಮಟ್ಟ ತಪಾಸಣೆ ಹೆಸರಲ್ಲಿ ಕರ್ನಾಟಕದ ಅಡಕೆ ತಡೆಯದಂತೆ ಮಹಾರಾಷ್ಟ್ರ ಸಿಎಂ ಸೂಚನೆ

ಗುಣಮಟ್ಟ ತಪಾಸಣೆ ಹೆಸರಲ್ಲಿ ಕರ್ನಾಟಕದ ಅಡಕೆ ಲಾರಿಗಳನ್ನು ಚೆಕ್ ಪೋಸ್ಟ್ ಗಳಲ್ಲಿ ತಡೆಯದಂತೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಕರ್ನಾಟಕದ ಅಡಿಕೆ ಸಾಗಿಸುವ ಲಾರಿಗಳನ್ನು ತಡೆದು ನಿಲ್ಲಿಸಲಾಗಿದ್ದು, ಇದರಿಂದಾಗಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳುವಂತೆ ರಾಜ್ಯದ ಅಡಿಕೆ ವ್ಯಾಪಾರಿಗಳು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ರೈತ ಮುಖಂಡರು ಒತ್ತಾಯಿಸಿದ್ದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಗುಣಮಟ್ಟ ತಪಾಸಣೆ ಕಾರಣವೊಡ್ಡಿ ಏಕಾಏಕಿ ಅಡಿಕೆ ಸಾಗಿಸುವ ಲಾರಿಗಳನ್ನು ತಡೆಯಲಾಗುತ್ತಿದ್ದು, ಇದರಿಂದ ಅಡಿಕೆ ಆವಕದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ನಿರ್ದಿಷ್ಟ ಸಮಸ್ಯೆ ಇದ್ದಲ್ಲಿ ಅದನ್ನು ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಬದಲಾಗಿ ಸಾರಾಸಗಟಾಗಿ ಅಡಕೆ ಸಾಗಿಸುವ ಲಾರಿಗಳನ್ನು ತಡೆಯುವುದು ಸರಿಯ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ನಂತರ ಮಹಾರಾಷ್ಟ್ರ ಅಧಿಕಾರಿಗಳಿಗೆ ಈ ಸಂಬಂಧ ಸಿಎಂ ಫಡ್ನವೀಸ್ ಸೂಚನೆ ನೀಡಿ ಗುಣಮಟ್ಟ ತಪಾಸಣೆ ಹೆಸರಲ್ಲಿ ಕರ್ನಾಟಕದ ಲಾರಿಗಳನ್ನು ಚೆಕ್ ಪೋಸ್ಟ್ ಗಳಲ್ಲಿ ತಡೆಯದಂತೆ ಹೇಳಿದ್ದಾರೆ. ಅಡಕೆ ಸಾಗಿಸುವ ಲಾರಿಗಳನ್ನು ಮುಂದೆ ಸಂಚರಿಸಲು ಅವಕಾಶ ಮಾಡಿಕೊಡಬೇಕೆಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ