LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೂ ಕ್ರಮ ಆಗದಿರುವುದು ಬೇಸರದ ಸಂಗತಿ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯ ಸರಕಾರ ನೊಂದ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಜತೆಗೆ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಇಂಥ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕೆ ಈ ರೀತಿಯ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿ. ಕ್ವಾರಿ ಮಾಲೀಕರು ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಬುಡಕಟ್ಟು ಹಳ್ಳಿಯ ಕ್ರೀಡಾಪಟುವಾಗಿ ರಾಮ್ ಚರಣ್ ಅಬ್ಬರ: ಒಟಿಟಿ ಬಿಡುಗಡೆಗೆ ದಿನಗಣನೆ ಆರಂಭಿಸಿದ ‘ಪೆಡ್ಡಿ’SHOCKING : 1,454 ಅಡಿ ಎತ್ತರದಲ್ಲಿ ಪ್ರೇಮ ನಿವೇದನೆ ; ಕಿಸ್ ಮಾಡಿ ಬ್ಯಾನರ್ ಹಾರಿಸಿದ ರಷ್ಯನ್ ಜೋಡಿ ಅರೆಸ್ಟ್ | WATCH VIDEOSHOCKING : ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ; ಬಳ್ಳಾರಿಯಲ್ಲಿ ಕಾಮುಕ ಉಪನ್ಯಾಸಕ ಅರೆಸ್ಟ್.!ಕ್ವಾರಿ ದುರಂತ: ಕ್ರಷರ್ ಮಾಲೀಕನನ್ನು ತಕ್ಷಣ ಬಂಧಿಸಿ; ತಲಾ 1 ಕೋಟಿ ಪರಿಹಾರ ಕೊಡಿಸಬೇಕು: ಶಾಸಕ ಎಸ್.ಟಿ.ಸೋಮಶೇಖರ್ ಆಗ್ರಹಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೂ ಕ್ರಮ ಆಗದಿರುವುದು ಬೇಸರದ ಸಂಗತಿ ಎಂದ ಹೆಚ್.ಡಿ.ಕುಮಾರಸ್ವಾಮಿಪ್ರಧಾನಿ, ಸಿಎಂ, ಸಚಿವರು ಸತತ 30 ದಿನ ನ್ಯಾಯಾಂಗ ಬಂಧನದಲ್ಲಿದ್ದರೆ ಅಧಿಕಾರದಿಂದ ವಜಾ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆBREAKING : ಜುಲೈ 20ರೊಳಗೆ ‘NEET UG’ ಮರುಪರೀಕ್ಷೆಯ ಫಲಿತಾಂಶ ಪ್ರಕಟ : NTA ಮಾಹಿತಿಕೆಲಸದ ಒತ್ತಡದಿಂದ ಸಂತಾನೋತ್ಪತ್ತಿ ಸಾಮರ್ಥ್ಯ ಕುಗ್ಗುತ್ತಿದೆಯೇ ? ವೈದ್ಯರು ಹೇಳುವುದೇನು ?ಕಢಿ ತಿನ್ನಬೇಕೆನಿಸಿದರೆ ಪಕೋಡ ಮಾಡುವ ಜಂಜಾಟ ಬೇಡ: ಹತ್ತೇ ನಿಮಿಷದಲ್ಲಿ ಮಾಡಿ ಸೂಪರ್ ಟೇಸ್ಟಿ ಬೂಂದಿ ಕಢಿಲವ್ ಸ್ಟೋರಿ ಕೊನೆಗೊಂಡಿದ್ದು ಪೊಲೀಸ್ ಸ್ಟೇಷನ್‌ನಲ್ಲಿ: ಎಂಪೈರ್ ಸ್ಟೇಟ್ ಬಿಲ್ಡಿಂಗ್ ತುತ್ತತುದಿಗೇರಿ ಪ್ರಪೋಸ್ ಮಾಡಿದ ಪ್ರೇಮಿಗಳ ಬಂಧನ