LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರ ಗಮನಕ್ಕೆ: ನಾಳೆ ಗ್ರೀನ್ ಲೈನ್ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ

ಬೆಂಗಳೂರು: ಹಸಿರು ಮಾರ್ಗದಲ್ಲಿ ಸಿಆರ್‌ಆರ್‌ಸಿ(CRRC) ಸಂಸ್ಥೆಯ ನೂತನ ರೈಲುಗಳನ್ನು ಬಿಎಂಆರ್‌ಸಿಎಲ್ ಕಾರ್ಯಾಚರಣೆಗೆ ಸೇರ್ಪಡೆಗೊಳಿಸುವ ಮೊದಲು, ಮೆಟ್ರೋ ರೈಲು ಸುರಕ್ಷತಾ ಆಯುಕ್ತರ(CMRS) ಮುಖ್ಯ ತಪಾಸಣೆಗೆ ಪೂರ್ವಭಾವಿಯಾಗಿ, ಬಿಎಂಆರ್‌ಸಿಎಲ್ ಹಾಗೂ ಸಿಎಂಆರ್‌ಎಸ್ ಅಧಿಕಾರಿಗಳ ತಂಡದೊಂದಿಗೆ ಶುಕ್ರವಾರ, ದಿನಾಂಕ 07.08.2026ರ ರಾತ್ರಿ ಜಂಟಿ ಪ್ರಾಯೋಗಿಕ ಸಂಚಾರ /ತಪಾಸಣೆ ನಡೆಸಲಾಗುವುದು.

ಈ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಗಳಲ್ಲಿ ಈ ಕೆಳಕಂಡ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗುವುದು:

1. ಯಶವಂತಪುರದಿಂದ ಮಾದಾವರದವರೆಗಿನ (ಅಪ್ ಲೈನ್) ರೈಲು ಸೇವೆಗಳು ರಾತ್ರಿ 10:30ರಿಂದ 11:00 ಗಂಟೆಯವರೆಗೆ, ಪ್ರಯಾಣಿಕ ಸೇವೆ ಮುಕ್ತಾಯಗೊಳ್ಳುವವರೆಗೆ, ನಿಯಮಿತ 10 ನಿಮಿಷಗಳ ಬದಲಾಗಿ 20 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ.

2. ಮಾದಾವರದಿಂದ ರೇಷ್ಮೆ ಸಂಸ್ಥೆಯವರೆಗಿನ (ಡೌನ್ ಲೈನ್) ರೈಲು ಸೇವೆಗಳು ನಿಯಮಿತ ವೇಳಾಪಟ್ಟಿಯಂತೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ.

ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ, ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಹಾಗೂ ಸಹಕರಿಸುವಂತೆ ಕೋರಲಾಗಿದೆ. ಪ್ರಯಾಣಿಕರಿಗೆ ಉಂಟಾಗಬಹುದಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ತಿಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಪ್ರಯಾಣಿಕರ ಗಮನಕ್ಕೆ: ನಾಳೆ ಗ್ರೀನ್ ಲೈನ್ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆಬೆಳೆ ಹಾನಿಯಿಂದ ನಷ್ಟದಲ್ಲಿರುವ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ: ಸಚಿವ ಶಿವರಾಜ ತಂಗಡಗಿBREAKING: ಪ್ರಧಾನಿ ಮೋದಿಗೆ ಕರೆ ಮಾಡಿದ ನೆತನ್ಯಾಹು: ಪಶ್ಚಿಮ ಏಷ್ಯಾದ ಉದ್ವಿಗ್ನತೆ, ಭಾರತ-ಇಸ್ರೇಲ್ ದ್ವಿಪಕ್ಷೀಯ ಸಂಬಂಧ ಕುರಿತು ಮಹತ್ವದ ಚರ್ಚೆಪೆನ್-ಅಂಡ್ ಪೇಪರ್‌ ಬದಲಿಗೆ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ: ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್BREAKING: ಮಧ್ಯಮ ಶ್ರೇಣಿಯ ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿBREAKING: ದೀಪಕ್ ಕೇಬಲ್ ಮೀಡಿಯಾ ವಂಚನೆ ಕೇಸ್: 51.28 ಕೋಟಿ ರೂ. ಸ್ಥಿರಾಸ್ತಿ ಮುಟ್ಟುಗೋಲುBREAKING: ಆ. 8, 9ರಂದು ನಿಗದಿಯಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸಚಿವ ಪ್ರಿಯಾಂಕ್ ಖರ್ಗೆಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ | KEA Recruitmentಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ರಕ್ಷಣಾ ಇಲಾಖೆ ಜಾಗದಲ್ಲಿ ನಿರ್ಮಿಸಲು ಅನುಮತಿಗಾಗಿ ಪತ್ರ: ಸಿಎಂ ಡಿ.ಕೆ.ಶಿವಕುಮಾರ್ಆಡಿಯೋ ಬಗ್ಗೆ ಛಲವಾದಿ ನಾರಾಯಣಸ್ವಾಮಿ ದೂರು ನೀಡಲಿ; FSLಗೆ ಕಳಿಸಿ ರಿಪೋರ್ಟ್ ತರಿಸುತ್ತೇನೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ