LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಲು ಅರ್ಜುನ್ ‘ರಾಕಾ’ ಚಿತ್ರದಲ್ಲಿ ಜಾನ್ವಿ ಕಪೂರ್: ಬುಡಕಟ್ಟು ರಾಣಿಯ ಅವತಾರದಲ್ಲಿ ಮಿಂಚಲಿದ್ದಾರಾ ಬಾಲಿವುಡ್ ಬೆಡಗಿ?

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಮುಂಬರುವ ಬಹುನಿರೀಕ್ಷಿತ ಸಿನಿಮಾ ರಾಕಾ ಸದ್ಯ ಭಾರಿ ಕುತೂಹಲ ಮೂಡಿಸುತ್ತಿದೆ. ಖ್ಯಾತ ನಿರ್ದೇಶಕ ಅಟ್ಲಿ ನಿರ್ದೇಶನದಲ್ಲಿ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರವನ್ನು ಸನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸುತ್ತಿದೆ.

ಈ ಸಿನಿಮಾದ ನಟ-ನಟಿಯರ ಆಯ್ಕೆಯ ಕುರಿತು ದಿನಕ್ಕೊಂದು ಹೊಸ ಸುದ್ದಿಗಳು ಹರಿದಾಡುತ್ತಿವೆ. ಈಗಾಗಲೇ ದೀಪಿಕಾ ಪಡುಕೋಣೆ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ, ಜಾನ್ವಿ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಕೂಡ ಅಭಿನಯಿಸಲಿದ್ದಾರೆ ಎಂಬ ಚರ್ಚೆ ಗಾಂಧಿನಗರದಲ್ಲಿ ನಡೆಯುತ್ತಿದೆ. ಆದರೆ ಈವರೆಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲವಾದರೂ, ಜಾನ್ವಿ ಅವರ ಪಾತ್ರದ ಕುರಿತು ಹರಿದಾಡುತ್ತಿರುವ ಹೊಸ ವಿಷಯವೊಂದು ಅಭಿಮಾನಿಗಳ ನಿದ್ದೆಗೆಡಿಸಿದೆ.

ತಾಜಾ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಜಾನ್ವಿ ಕಪೂರ್ ಅವರು ಬುಡಕಟ್ಟು ಜನಾಂಗದ ರಾಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಕಥೆಗೆ ಅತ್ಯಂತ ಪ್ರಮುಖ ತಿರುವು ನೀಡುವ ಸಾಮರ್ಥ್ಯ ಈ ಪಾತ್ರಕ್ಕಿದ್ದು, ಅವರ ಅಭಿನಯ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಸದ್ಯ ಈ ಸಿನಿಮಾದ ಚಿತ್ರೀಕರಣವು ಮುಂಬೈನಲ್ಲಿ ನಿರ್ಮಿಸಲಾಗಿರುವ ಬೃಹತ್ ಸೆಟ್‌ಗಳಲ್ಲಿ ಭರದಿಂದ ಸಾಗುತ್ತಿದೆ. ಸಾಯಿ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡುತ್ತಿರುವ ಈ ಬಿಗ್ ಬಜೆಟ್ ಸಿನಿಮಾ 2027 ರಲ್ಲಿ ಬೆಳ್ಳಿಪರದೆಗೆ ಬರಲು ಸಜ್ಜಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಗದ್ದಲ, ಪ್ರತಿಭಟನೆಗಳ ನಡುವೆಯೇ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷಾ ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಹೋರಾಟ 600 ಮಂದಿಯ ವಿರುದ್ಧ ಪ್ರಕರಣ ದಾಖಲುಜೇಬಿಲ್ಲದ ಸಮವಸ್ತ್ರದಿಂದ 180 ದಿನಗಳ CCTVವರೆಗೆ: ರಾಮ ಮಂದಿರ ದೇಣಿಗೆ ಎಣಿಕೆಗೆ ಹೊಸ ಕಾವಲುಓಲಾ, ಉಬರ್, ರ್ಯಾಪಿಡೊ ಆ್ಯಪ್‌ಗಳಲ್ಲಿ ರೈಡ್‌ಗೂ ಮುನ್ನವೇ ಕೇಳುತ್ತಿದ್ದ ಟಿಪ್‌ಗೆ ಬ್ರೇಕ್ ಹಾಕಿದ ಕೇಂದ್ರ!BREAKING: ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಜಿರಳೆ, ಫಂಗಸ್ ಪತ್ತೆBREAKING: ನಟ ದರ್ಶನ್ ಗೆ ಬಿಗ್ ಶಾಕ್: ಸಿಸಿಹೆಚ್ ಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಹುಟ್ಟು-ಸಾವು ನಮ್ಮಕೈಲಿಲ್ಲ: ವಿಧಾನಸಭೆಯಲ್ಲಿ ಡಿ.ಸುಧಾಕರ್ ನೆನೆದು ಭಾವುಕರಾದ ಸಿಎಂ ಡಿ.ಕೆ.ಶಿವಕುಮಾರ್ವೈರಿಗೂ ಇಂತಹ ಪರಿಸ್ಥಿತಿ ಬರಬಾರದು; ಮಾಡದ ತಪ್ಪಿಗೆ ಜೈಲುಶಿಕ್ಷೆ ಅನುಭವಿಸಿದ್ದೇನೆ: ಬಿಡಿಗಡೆ ಬಳಿಕ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಹೇಳಿಕೆಜೈಲಿನಲ್ಲಿ ಪ್ರಜ್ವಲ್ ಮೊಬೈಲ್ ಬಳಕೆ: ಹೆಚ್.ಡಿ.ರೇವಣ್ಣ ಹೇಳಿದ್ದೇನು?ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ