LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಪಿಎಲ್ ಪಡಿತರ ಕುಟುಂಬಗಳ ಇ-ಕೆವೈಸಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಬಿಪಿಎಲ್ ಪಡಿತರ ಕುಟುಂಬಗಳ ಇ-ಕೆವೈಸಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಆಹಾರ ಇಲಾಖೆ ಆದೇಶಿಸಿತ್ತು.

ಅಂತೆಯೇ ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಕುಟುಂಬ ಸದಸ್ಯರ ಇ-ಕೆವೈಸಿ ಪ್ರಕ್ರಿಯೆ ಆರಂಭಿಸಲಾಗಿತ್ತು. ಆದರೆ, ಈ ತಿಂಗಳು ಕೇಂದ್ರ ಸರ್ಕಾರದ ಕೋಟಾದಡಿ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ನೀಡುತ್ತಿರುವುದರಿಂದ ಎರಡೆರಡು ಬಾರಿ ಬೆರಳಚ್ಚು ನೀಡಬೇಕಿದೆ. ನೆಟ್ವರ್ಕ್ ಸಮಸ್ಯೆ ಕೂಡ ಎದುರಿಸಲಾಗುತ್ತಿದ್ದು, ಪಡಿತರ ವಿತರಣೆಗೆ ಬೆರಳಚ್ಚು ಪಡೆಯಲು ಸಾಧ್ಯವಾಗದೆ ಮತ್ತೊಂದು ದಿನ ಬರಲು ಹೇಳಿ ಪಡಿತರ ನೀಡಿ ಕಳುಹಿಸಲಾಗುತ್ತಿದೆ.

ಹೀಗಿರುವಾಗ ಇ-ಕೆವೈಸಿ ಪ್ರಕ್ರಿಯೆ ನಡೆಸುವುದು ಕಷ್ಟ ಸಾಧ್ಯ. ಹೀಗಾಗಿ ತಾತ್ಕಾಲಿಕವಾಗಿ ಬಿಪಿಎಲ್ ಪಡಿತರ ಕುಟುಂಬಗಳ ಇ-ಕೆವೈಸಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದ್ದು, ಸೆಪ್ಟಂಬರ್ ನಲ್ಲಿ ಇ-ಕೆವೈಸಿ ಮಾಡಿಸುವಂತೆ ಆಹಾರ ಇಲಾಖೆ ಸೂಚಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ