ಕ್ಷೇತ್ರಕ್ಕೆ ಅನೇಕ ದೊಡ್ಡ ಯೋಜನೆಗಳನ್ನು ತರಲು ಪ್ರಯತ್ನ : ಶಾಸಕಿ ಹೆಬ್ಬಾಳಕರ್ –
ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸಮವಾರ ಉಚಗಾವಿಯಲ್ಲಿ ಶ್ರೀ ಜ್ಞಾನೇಶ್ವರ ವಾರ್ಕರಿ ಸಂಪ್ರದಾಯ ಪಾರಾಯಣ ಮಂಡಳದ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕಿ...
ಬೆಳಗಾವಿ : ಜೂನ್ 30ರವರೆಗೆ ಕಳೆದ ವರ್ಷದ ಬಸ್ ಪಾಸ್ಗಳಿಗೆ ಮಾನ್ಯತೆ –
ಬೆಳಗಾವಿ: ಪ್ರಸಕ್ತ 2022-23ನೇ ಸಾಲಿನಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳ ಭೌತಿಕ ತರಗತಿಗಳು ಆರಂಭಗೊಡಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪಾಸ್ ಪಡೆಯಲು ಕಾಲಾವಕಾಶ ನೀಡುವ ಸಲುವಾಗಿ 2021-22 ನೇ ಸಾಲಿನಲ್ಲಿ ಪಡೆದಿರುವ ವಿದ್ಯಾರ್ಥಿ ಬಸ್...
ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೋರ್ಟ್ ನಿಂದ ಸಮನ್ಸ್ ಜಾರಿ –
ಬೆಂಗಳೂರು: ಕೋವಿಡ್ ಸೋಂಕಿನ ನಿರ್ಬಂಧದ ನಡುವೆಯೂ ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಕೋರ್ಟ್ ನಿಂದ ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ , ಡಿಕೆ ಶಿವಕುಮಾರ್ ಸೇರಿದಂತೆ...
ಶಿಕ್ಷಣ ಇಲಾಖೆಯಿಂದ ರಾಷ್ಟ್ರ ಕವಿ ಕುವೆಂಪು ಅವರಿಗೆ ಅವಮಾನ : ಸಾರ್ವಜನಿಕರ ಕ್ರೋಶ –
ಬೆಂಗಳೂರು: ರಾಷ್ಟ್ರಕವಿ ಕುವೆಂಪುಗೆ ಶಿಕ್ಷಣ ಇಲಾಖೆಯಿಂದ ಅವಮಾನ ಮಾಡಲಾಗಿದೆ. ಕುವೆಂಪು ಅನೇಕರ ಪ್ರೋತ್ಸಾಹದಿಂದ ಪ್ರಖ್ಯಾತರಾದರು ಎಂದು ಮುದ್ರಣ ಮಾಡಿರುವ ಶಿಕ್ಷಣ ಇಲಾಖೆ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ.
ನಾಲ್ಕನೇ ತರಗತಿಯ ಪರಿಸರ ಅಧ್ಯಯನ ಪಠ್ಯದಲ್ಲಿ...
ಭೀಕರ ಅಪಘಾತ : ಕಾಂಗ್ರೆಸ್ ಘಟಕದ ಅಧ್ಯಕ್ಷ ಸಾವು –
ಕಾರವಾರ: ಮದುವೆ ವಾಹನ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ತಾಲೂಕಿನ ಶಿರೂರು ಬಳಿ ನಡೆದಿದೆ.
ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ...
ಅಥಣಿಯಲ್ಲಿ ದೇವರ ಮೂರ್ತಿಯನ್ನೇ ಕದ್ದೊಯ್ದಿದ್ದ ಕಿರಾತಕರು –
ಬೆಳಗಾವಿ: ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಯನ್ನೇ ಕಳ್ಳತನ ಮಾಡಿರುವ ಘಟನೆ ಅಥಣಿ ತಾಲೂಕಿನ ಕೋಕಟನೂರು ಗ್ರಾಮದಲ್ಲಿ ನಡೆದಿದೆ.
ಕೋಕಟನೂರು ಗ್ರಾಮದ ಐತಿಹಾಸಿಕ ಬೀರೇಶ್ವರ ದೇವರ ಮೂರ್ತಿಯನ್ನು ಖದೀಮರು ಕದ್ದೊಯ್ದಿದ್ದಾರೆ.ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು, ವಾಮಾಚಾರ ಅಥವಾ...
ರಾಜ್ಯದಲ್ಲಿ ಪೆಟ್ರೋಲ್ – ಡಿಸೇಲ್ ಬೆಲೆ ಇಳಿಕೆ ಬಗ್ಗೆ ಸಿಎಂ ಕೋಟ್ರು ಗುಡ್ ನ್ಯೂಸ್ –
ಬೆಂಗಳೂರು : ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ. ನಿನ್ನೆ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ...
ಬೆಳಗಾವಿ ನಗರದಲ್ಲಿ ಭಾರತ ಪರಿಕ್ರಮ ಪ್ರಯುಕ್ತ ಕೊಲ್ಹಾಪೂರವರೆಗೆ ಬೈಕ್ ರ್ಯಾಲಿ –
ಬೆಳಗಾವಿ : ಬೆಳಗಾವಿ ನಗರದಲ್ಲಿ ಕ್ರೀಡಾ ಭಾರತಿ ವತಿಯಿಂದ ಭಾರತ ಪರಿಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ನಗರದಿಂದ ಕೊಲ್ಹಾಪೂರವರೆಗೆ ಬೃಹತ ಬೈಕ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ನಗರದ ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನವನದಲ್ಲಿ ದೇಶಪ್ರೇಮಿಗಳು...